ಛತ್ತೀಸ್ ಗಢ: ಮಣ್ಣಲ್ಲಿ ಕರಗದೆ ಪರಿಸರವನ್ನು ಹಾಳು ಮಾಡುತ್ತಿರುವ ವಸ್ತುವೆಂದರೆ ಅದು ಪ್ಲಾಸ್ಟಿಕ್. ಈ ಪ್ಲಾಸ್ಟಿಕ್ ನಿಂದ ಪರಿಸರವನ್ನು ಮುಕ್ತಗೊಳಿಸಲು ಛತ್ತೀಸ್ ಗಢದ ಅಂಬಿಕಾಪುರ ಮಹಾನಗರ ಪಾಲಿಕೆ ಸ್ವಚ್ಛ ಭಾರತ ಅಭಿಯಾನದಡಿ ಹೊಸದೊಂದು ಯೋಜನೆಯನ್ನು ರೂಪಿಸಿದೆ. ಹೌದು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೆ ತಂದರೂ ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಇದೀಗ ಬಳಕೆಯಾದ ಪ್ಲಾಸ್ಟಿಕ್ ನ್ನು ಸಂಗ್ರಹಿಸಲು ಅಂಬಿಕಾಪುರ ಮಹಾನಗರ