ಛತ್ತೀಸ್ ಗಢ: ಮಣ್ಣಲ್ಲಿ ಕರಗದೆ ಪರಿಸರವನ್ನು ಹಾಳು ಮಾಡುತ್ತಿರುವ ವಸ್ತುವೆಂದರೆ ಅದು ಪ್ಲಾಸ್ಟಿಕ್. ಈ ಪ್ಲಾಸ್ಟಿಕ್ ನಿಂದ ಪರಿಸರವನ್ನು ಮುಕ್ತಗೊಳಿಸಲು ಛತ್ತೀಸ್ ಗಢದ ಅಂಬಿಕಾಪುರ ಮಹಾನಗರ ಪಾಲಿಕೆ ಸ್ವಚ್ಛ ಭಾರತ ಅಭಿಯಾನದಡಿ ಹೊಸದೊಂದು ಯೋಜನೆಯನ್ನು ರೂಪಿಸಿದೆ.