ರಾಂಪುರ್: ಕೆಟ್ಟ ಶರಿಯಾ ಸಂಪ್ರದಾಯಗಳಾದ ತ್ರಿವಳಿ ತಲಾಕ್, ನಿಖಾಹ್ ಮತ್ತು ಹಲಾಲಾ ನಿಷೇಧಿಸುವಂತೆ ಹೆಚ್ಚುತ್ತಿರುವ ಕೂಗಿನಿಂದಾಗಿ ಆಕ್ರೋಶಗೊಂಡ ಸಮಾಜವಾದಿ ಪಕ್ಷದ ಮುಖಂಡ ಆಜಂಖಾನ್, ಸತಿ ಸಹಗಮನ ಪದ್ದತಿಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ.