ನವದೆಹಲಿ : ಬೆಳೆ ಹಾನಿ, ಬರಗಾಲ, ಅತಿವೃಷ್ಠಿ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಧನವನ್ನು ಹೆಚ್ಚಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದಾರೆ. ವಿವಿಧ ರಾಜ್ಯಗಳ ವಿಪತ್ತು ನಿರ್ವಹಣಾ ಸಚಿವರ ಜೊತೆಗೆ ಅಮಿತ್ ಶಾ ಸಭೆ ಮಂಗಳವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಭಾಗಿಯಾದ ಸಚಿವರು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಬರಗಾಲ, ಅತಿವೃಷ್ಠಿ, ಮಳೆ ಹಾನಿ, ಬೆಳೆ