ನವದೆಹಲಿ: 69ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಮ್ಮ ದೇಶದ ನಾಗರಿಕರೇ ಪ್ರಜಾಪ್ರಭುತ್ವದ ಮುಖ್ಯ ಆಧಾರ ಸ್ತಂಭ ಎಂದು ಹೇಳಿದ್ದಾರೆ.