ತಿರುವನಂತಪುರಂ : ಶ್ರೀಲಂಕಾಕ್ಕೆ ಭಾರತ ಸರ್ಕಾರ ಯಾವಾಗಲೂ ಬೆಂಬಲ ನೀಡುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದರು.