ನವದೆಹಲಿ : ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಭರವಸೆ ನೀಡಿದ್ದಾರೆ.