ನವದೆಹಲಿ : ಅಗ್ನಿಪಥ್ ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.