ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನೀಚ ಮನುಷ್ಯ ಎಂದು ವಿವಾದಕ್ಕೆ ಸಿಲುಕಿದ್ದ ಮಣಿಶಂಕರ್ ಅಯ್ಯರ್ ಗುಜರಾತ್ ಚುನಾವಣಾ ಫಲಿತಾಂಶ ಬಗ್ಗೆ ಪ್ರತಿಕ್ರಿಯಿದೆ ಮೌನಕ್ಕೆ ಶರಣಾಗಿದ್ದಾರೆ.