ಕಣಿವೆ ನಾಡಿಂದ ವಲಸೆ ಹೋಗಿರುವ ಕಾಶ್ಮೀರಿ ಪಂಡಿತರು ಮತ್ತು ಇತರರು ಮರಳಿ ತಮ್ಮ ತವರಿಗೆ ಬರಲು ಪೂರಕ ವಾತಾವರಣ ನಿರ್ಮಿಸಲು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಅವಿರೋಧವಾಗಿ ನಿರ್ಣಯವನ್ನು ಅಂಗೀಕರಿಸಲಾಗಿದೆ.