ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ನ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದ್ದಾರೆ. ನಾಗರಿಕ ಹತ್ಯೆಗಳು ಒಂದಾದ ಮೇಲೆ ಒಂದರಂತೆ ನಡೆಯುತ್ತಿದೆ.ಈ ವಾರದಲ್ಲಿ ಇಂತಹ ಮೂರು ಹತ್ಯೆಗಳು ನಡೆದಿವೆ. ಕೆಲವೇ ತಿಂಗಳ ಬಳಿಕ ಇಂತಹ ವಿದ್ಯಮಾನಗಳು ಪುನಃ ಮರುಕಳಿಸುತ್ತವೆ. ನಂತರ ಕೆಲವು ದಿನಗಳ ವರೆಗೆ ಸ್ಥಗಿತವಾಗುತ್ತದೆ ಎಂದು ಒಮರ್ ಅಬ್ದುಲ್ಲಾ ಹೇಳಿದರು. ಧ್ವನಿವರ್ಧಕ ನಿಷೇಧದ