ನವದೆಹಲಿ : ಮಹಿಳೆಯರ ಕಣ್ಣೀರಿನ ಶಾಪವೇ ಇಂದು ಅಝಂ ಖಾನ್ ಕಣ್ಣೀರಿಡಲು ಕಾರಣ ಎಂದು ಬಿಜೆಪಿ ನಾಯಕಿ ಜಯಪ್ರದಾ ಹೇಳಿದ್ದಾರೆ. ಭೂಕಬಳಿಕೆಯ ವಿಚಾರವಾಗಿ ಅಝಂ ಖಾನ್ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಪಟ್ಟ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಈ ವಿಚಾರವಾಗಿ ಅವರು ಮೇಕೆಗಳು ಹಾಗೂ ಕೋಳಿಗಳನ್ನು ಕದ್ದ ಆಪಾದನೆಯನ್ನು ತಮ್ಮ ಮೇಲೆ ಹೊರಿಸಲಾಗಿತ್ತಿದೆ ಎಂದು ವೇದಿಕೆಯ ಮೇಲೆ ಕಣ್ಣೀರಿಟ್ಟಿದ್ದರು. ಈ ಬಗ್ಗೆ ಮಾತನಾಡಿದ ಜಯಪ್ರದಾ ಅವರು, ಆತನಿಂದ ಕಣ್ಣೀರಿಟ್ಟ