ನವದೆಹಲಿ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಮಾನತುಲ್ಲಾ ಖಾನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೆಪ್ಟೆಂಬರ್ 16 ರಂದು ಬಂಧಿಸಿತ್ತು.ವಕ್ಫ್ ಮಂಡಳಿಗೆ ಅಕ್ರಮ ನೇಮಕಾತಿ ಆರೋಪದ ಮೇಲೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ ಅಮಾನತುಲ್ಲಾ ಖಾನ್