ನವದೆಹಲಿ : ಮಧ್ಯಪ್ರದೇಶದ ಸರ್ಕಾರದ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.