ಲಕ್ನೋ: ದೆಹಲಿಗೆ ತೆರಳುತ್ತಿದ್ದ ಕಫಿಯತ್ ಎಕ್ಸ್ ಪ್ರೆಸ್ ರೈಲು ಉತ್ತರ ಪ್ರದೇಶ ಔರಾಲಿಯಾ ಜಿಲ್ಲೆಯಲ್ಲಿ ಹಳಿ ತಪ್ಪಿದ್ದು, ಕನಿಷ್ಠ 21 ಮಂದಿಗೆ ಗಾಯವಾಗಿರುವುದಾಗಿ ವರದಿಯಾಗಿದೆ. ಅಝಾಮ್ ಗಡ್ ನಿಂದ ದೆಹಲಿಗೆ ತೆರಳುತ್ತಿದ್ದ ರೈಲು ಹಳಿ ತಪ್ಪಿದೆ. ಇದರಿಂದಾಗಿ ಕನಿಷ್ಠ 8 ಬೋಗಿಗಳು ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ. ಬೆಳಗಿನ ಜಾವ ಸುಮಾರು 2.50 ಕ್ಕೆ ಈ ಘಟನೆ ನಡೆದಿದೆ. ಪಾಟ್ನಾ ಮತ್ತು ಅಚ್ಚಾಲ್ಡಾ ರೈಲ್ವೇ ನಿಲ್ದಾಣದ ಬಳಿ ಈ ದುರಂತ