ನವದೆಹಲಿ: ಎಎಪಿಯಿಂದ ಉಚ್ಛಾಟಿತವಾಗಿದ್ದ ಮಾಜಿ ಸಚಿವ ಕಪಿಲ್ ಮಿಶ್ರಾ ಪಕ್ಷದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಎಎಪಿ ಭ್ರಷ್ಟಾಚಾರದ ಬಗ್ಗೆ ವಿವರಣೆ ನೀಡಿದ ಅವರು ಸ್ಥಳದಲ್ಲೇ ಕುಸಿದು ಬಿದ್ದ ಘಟನೆಯೂ ನಡೆದಿದೆ.