ಮಹಾದಾವಿ ವಿಚಾರದಲ್ಲಿ ನ್ಯಾಯಾಧೀಕರಣದಲ್ಲಿ ತೊಂದರೆ ಆಗಲಿದೆ ಎಂಬ ಕಾರಣಕ್ಕೆ ತಾನೇ ಕಟ್ಟಿದ ತಡೆಗೋಡೆಯನ್ನು ಕರ್ನಾಟಕ ಒಡೆದು ಹಾಕಿದೆ ಎಂದು ಗೋವಾ ಜಲಸಂಪನ್ಮೂಲ ಸಚಿವ ವಿನೋದ ಪಾಲ್ಯೇಕರ್ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.