ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯಕ್ರಿಯೆಗೆ ಮರೀನಾ ಬೀಚ್ ಬಳಿ ಭೂಮಿ ಒದಗಿಸುವ ಸಂಬಂಧ ಉಂಟಾಗಿರುವ ವಿವಾದಕ್ಕೆ ಅಂತ್ಯ ಸಿಕ್ಕಿದೆ.