ಪಾಕಿಸ್ತಾನದ ಉಗ್ರ ಅಜ್ಮಲ್ ಕಸಬ್ನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಿದ ದಿನದ ಅಂಗವಾಗಿ ತಿಥಿ ಆಚರಣೆ ಮಾಡುವವರನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.