ಡೆಹ್ರಾಡೂನ್ : ಕೇದಾರನಾಥ ಯಾತ್ರೆ ಇಂದಿನಿಂದ (ಮಂಗಳವಾರ) ಆರಂಭವಾಗಿದ್ದು, ಕೇದಾರನಾಥ ಧಾಮದ ಬಾಗಿಲು ಯಾತ್ರಾರ್ಥಿಗಳಿಗೆ ತೆರೆದಿದೆ.