ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಾಣಾಳಿಕೆ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ ಆಪ್ ಭದ್ರಕೋಟೆಯಾದ ದೆಹಲಿಯಲ್ಲಿ ಗೆಲುವು ಸಾಧಿಸಲು ಆಮ್ ಆದ್ಮಿ ಸರ್ಕಾರಕ್ಕಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ ನೀಡುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.ದೆಹಲಿಯಲ್ಲಿ ಈಗಾಗಲೆ ಆಮ್ ಆದ್ಮಿ ಸರ್ಕಾರ ಕುಡಿಯುವ ನೀರು, ವಿದ್ಯುತ್ ಸಬ್ಸಿಡಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ನೀಡಿದೆ. ಇದೀಗ ಬಿಜೆಪಿ ಇದನ್ನು ಮುಂದುವರಿಸುವ ಜೊತೆಗೆ ಇದರ