ನವದೆಹಲಿ: ಗಣರಾಜ್ಯೋತ್ಸವದ ಸ್ತಬ್ಧಚಿತ್ರ ವಿವಾದ ಈಗ ಕೇಂದ್ರದ ವಿರುದ್ಧ ವಿಪಕ್ಷಗಳ ಆಡಳಿತವಿರುವ ರಾಜ್ಯಗಳು ಸಿಡಿದೇಳಲು ಮತ್ತೊಂದು ಕಾರಣವಾಗುತ್ತಿದೆ.