ನವದೆಹಲಿ, ಆಗಸ್ಟ್ 23 : ದೇಶದಲ್ಲಿ ಕೋವಿಡ್ ಸೋಂಕು ಸದ್ಯ ಹತೋಟಿಯಲ್ಲಿದೆ. ಹಲವಾರು ತಜ್ಞರು 3ನೇ ಅಲೆ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ 3ನೇ ಅಲೆ ಬಗ್ಗೆ ವರದಿಯೊಂದನ್ನು ನೀಡಿದೆ.