ಚಿಕ್ಕಮಗಳೂರು : ಆರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ. ಡಿ.ಕುಮಾರಸ್ವಾಮಿ ಅವರು ಬೇಜವಾಬ್ದಾರಿ ಮಾತುಗಳನ್ನಾಡುತ್ತಿದ್ದು ಕೂಡಲೆ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆರ್ ಎಸ್ ಎಸ್ ಸಾಂಸ್ಕøತಿಕ ಮತ್ತು ದೇಶಭಕ್ತ ಸಂಘಟನೆ ಇದರ ವಿರುದ್ಧ ಕುಮಾರಸ್ವಾಮಿ ಅನಗತ್ಯ ಆರೋಪ ಮಾಡಿದ್ದಾರೆ ಎಂದರು. ದತ್ತಪೀಠದ ವಿಚಾರದಲ್ಲಿ ಹಲವಾರು ವರ್ಷಗಳ ಹೋರಾಟ