ನವದೆಹಲಿ : ಕೊರೊನಾ 2ನೇ ಅಲೆಯಲ್ಲಿ ರೋಗಿಗಳಿಗೆ ಆಕ್ಸಿಜನ್ ಕೊರತೆ ಉಂಟಾಗಿದ್ದು, ಆಕ್ಸಿಜನ್ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಹರಸಾಹಸ ಮಾಡುತ್ತಿದ್ದಾರೆ.