ತಿರುಪತಿ : ಬರೋಬ್ಬರಿ ಒಂದು ಲಕ್ಷ ಲಾಡು ಪ್ರಸಾದವನ್ನು ತಿರುಪತಿಯಿಂದ ಅಯೋಧ್ಯೆಗೆ ಕಳುಹಿಸಿ ಕೊಡಲಾಗಿದ್ದು, ಈಗಾಗಲೇ ಸಿದ್ದಗೊಂಡಿರುವ ತಾಜಾ ಲಾಡುಗಳನ್ನು ಟ್ರಕ್ ಗಳಲ್ಲಿ ರವಾನಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ಭಕ್ತಾದಿಗಳಿಗೆ ವಿತರಿಸಲು ತಿರುಪತಿ ತಿರುಮಲ ದೇವಾಲಯ ಟ್ರಸ್ಟ್ ಈ ಕಾರ್ಯಕ್ಕೆ ಮುಂದಾಗಿದೆ. ಇದೇ ವೇಳೆ, ಹೈದರಾಬಾದ್ ಮೂಲದ ಬಿಜೆಪಿ ನಾಯಕರೊಬ್ಬರು ಅಯೋಧ್ಯೆಗೆ ಕಳುಹಿಸಿದ್ದ 1265 ಕೆಜಿ ತೂಕದ ಬೃಹತ್ ಲಡ್ಡು ಅಯೋಧ್ಯೆ ತಲುಪಿದೆ. ನಾಲ್ಕು ದಿನಗಳ ಹಿಂದಷ್ಟೇ ಜೈಶ್ರೀರಾಮ್ ಎಂಬ