ನವದೆಹಲಿ: ಭ್ರಷ್ಟಾಚಾರ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಇದೀಗ ಅನಾರೋಗ್ಯದ ಕಾರಣದಿಂದ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಆದರೆ ಇದೀಗ ಲಾಲೂ ಯಾದವ್ ತಮ್ಮನ್ನು ಬೇರೆ ವಾರ್ಡ್ ಗೆ ಶಿಫ್ಟ್ ಮಾಡುವಂತೆ ಕೋರಿದ್ದಾರಂತೆ. ಅದಕ್ಕೆ ಕಾರಣ ಸೊಳ್ಳೆ ಕಡಿತ, ಕೆಟ್ಟ ವಾಸನೆ ಮತ್ತು ನಾಯಿಗಳ ಬೊಗಳುವಿಕೆ. ಇದರಿಂದಾಗಿ ನನಗೆ ವಿಶ್ರಾಂತಿ ಇಲ್ಲದಾಗಿದೆ ಎಂದು ಲಾಲೂ ಯಾದವ್ ಬೇರೆ ವಾರ್ಡ್ ಗೆ ಶಿಫ್ಟ್