ಬೆಂಗಳೂರು : ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.