ಚೆನ್ನೈ: ಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿಯವರನ್ನು ತಡರಾತ್ರಿ ನಗರದ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.