ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೋವಾ ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಸೇರಿದಂತೆ ಯಾರೊಂದಿಗಾದರೂ ಸಭೆ ಮಾಡಲಿ. ಮಹಾದಾಯಿ ಸಮಸ್ಯೆ ಇತ್ಯರ್ಥವಾದರೆ ಸಾಕು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.