ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೋವಾ ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಸೇರಿದಂತೆ ಯಾರೊಂದಿಗಾದರೂ ಸಭೆ ಮಾಡಲಿ. ಮಹಾದಾಯಿ ಸಮಸ್ಯೆ ಇತ್ಯರ್ಥವಾದರೆ ಸಾಕು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಮಹಾದಾಯಿ ವಿವಾದದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯಾರ ಜೊತೆ ಬೇಕಾದರೂ ಸಭೆ ನಡೆಸಲಿ. ಆದರೆ, ಮಹಾದಾಯಿ ಸಮಸ್ಯೆ ಬಗೆಹರಿಸಲಿ ಎಂದಿದ್ದಾರೆ. ರಾಜ್ಯವನ್ನು ಮಾತುಕತೆಗೆ ಕರೆದರೆ ಹೋಗುತ್ತೇವೆ. ಆದರೆ, ರಾಜ್ಯದ ಪಾಲಿನ 7.56