ಮುಂಬೈ: ಮಹಾರಾಷ್ಟ್ರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಬರುವಾಗ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ಎಂದು ಮಹಾರಾಷ್ಟ್ರದ ಸಚಿವರೇ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.ಜೈಗಾನ್ ನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುವಾಗ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಕರೆತರಲು ಸಂಚಾರಿ ನಿಯಮವನ್ನು ಉಲ್ಲಂಘಿಸಿದರೂ ಪರವಾಗಿಲ್ಲ ಎಂದು ಕಾರ್ಯಕರ್ತರಿಗೆ ಸಚಿವ ಪರಿನರಿ ಫ್ಯೂಕ್ ಹೇಳಿದ್ದಾರೆ.ಅತೀ ಹೆಚ್ಚು ಸಂಖ್ಯೆಯಲ್ಲಿ ಬೈಕ್ ರ್ಯಾಲಿ ಬನ್ನಿ. ಒಂದು ವೇಳೆ ಪೊಲೀಸರು ತೊಂದರೆ ಕೊಟ್ಟರೆ