ನವದೆಹಲಿ: ಚಪಾತಿ ಕೊಡಲಿಲ್ಲ ಎಂಬ ಕಾರಣಕ್ಕೆ ರಿಕ್ಷಾವಾಲಾನನ್ನು ಚಿಂದಿ ಆಯುವ ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.