ಲಕ್ನೋ : ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಜಾಮಿಯತ್ ಉಲಮಾ-ಇ-ಹಿಂದ್ ಮುಸ್ಲಿಂ ಸಂಘಟನೆಯು ಮೇ 28, 29ರಂದು ಬೃಹತ್ ಸಮಾವೇಶಕ್ಕೆ ಕರೆ ನೀಡಿದೆ.ಉತ್ತರಪ್ರದೇಶದ ದೇವಬಂದ್ನಲ್ಲಿ ಬೃಹತ್ ಸಭೆ ನಡೆಯಲಿದ್ದು, ಸುಮಾರು 5 ಸಾವಿರ ಮುಸ್ಲಿಂ ಸಂಘಟನೆಗಳು ಭಾಗವಹಿಸಲಿವೆ. ಈ ಸಭೆಯಲ್ಲಿ ಜ್ಞಾನವಾಪಿ, ಮಥುರಾ ಹಾಗೂ ಕುತುಬ್ ಮಿನಾರ್ನಂತಹ ಸ್ಮಾರಕಗಳ ಸುತ್ತಮುತ್ತಲಿನ