ಚಿಕ್ಕಮಗಳೂರು : ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ.