ಬೆಂಗಳೂರು: ಲಾಕ್ ಡೌನ್ ನಿಂದಾಗಿ ಶ್ರೀಮಂತ ವರ್ಗದವರು ಸ್ವಲ್ಪ ಮಟ್ಟಿಗೆ ಹೊಡೆತ ಅನುಭವಿಸುತ್ತಾರೆ. ಆದರೆ ಅವರ ಜೀವನೋಪಾಯಕ್ಕೆ ತೊಂದರೆಯಾಗುವುದಿಲ್ಲ. ಬಡ ವರ್ಗದವರಿಗೆ ಸರ್ಕಾರ ನೆರವಿನ ಭರವಸೆ ನೀಡಿದೆ. ಆದರೆ ಇದೆಲ್ಲದರ ನಡುವೆ ಸಂಕಷ್ಟಕ್ಕೀಡಾದವರು ಮಧ್ಯಮ ವರ್ಗದವರು.ತಿಂಗಳ ಸಂಬಳ ನೆಚ್ಚಿಕೊಂಡು ಬದುಕುತ್ತಿರುವ ಹಲವು ಕುಟುಂಬಗಳು ವೇತನವೂ ಬರದೇ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರವೇನೋ ವೇತನ ನೀಡಬೇಕು ಎಂದು ಆದೇಶಿಸಿದೆ. ಆದರೂ ಕೆಲವು ಖಾಸಗಿ ಕಂಪನಿಗಳು ವೇತನ ನೀಡದೇ ಸತಾಯಿಸುತ್ತಿವೆ. ಇನ್ನು, ಕೆಲವರು ಉದ್ಯೋಗ