ನವದೆಹಲಿ : ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗಿದ್ದು, ಈ ನಡುವೆ ಕೊರೊನಾದಿಂದ ರಕ್ಷಿಸಿಕೊಳ್ಳಲು ಸೂರ್ಯನ ಬಿಸಿಲಿಗೆ ಮೈಯೊಡ್ಡಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ಸಲಹೆ ನೀಡಿದ್ದಾರೆ.