ನಾನು ಯಾರಿಗೂ ಹೆದರುವುದಿಲ್ಲ. ಮೋದಿ ಅಧಿಕಾರದಲ್ಲಿರುವುದರಿಂದ ನನ್ನನ್ನು ಜೈಲಿಗೆ ಕಳುಹಿಸಬಹುದು. ಆದರೆ ನಮ್ಮನ್ನು ಮಣಿಸಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜಕೀಯ ಪಕ್ಷಗಳನ್ನು ಬೆದರಿಸುತ್ತಿದ್ದಾರೆ. ಅವರಿಗೆ ತಾಕತ್ತಿದ್ರೆ ನನ್ನನ್ನು ಜೈಲಿಗೆ ಕಳುಹಿಸಲಿ. ಆದರೆ, ಕೇಂದ್ರ ಸರಕಾರದ ಅನೀತಿಗಳ ಮುಂದೆ ತಲೆಬಾಗುವುದಿಲ್ಲ ಎಂದು ಗುಡುಗಿದ್ದಾರೆ. ಕೇಂದ್ರ ಸರಕಾರದ ಕುರಿತಂತೆ ತೃಣಮೂಲ ಕಾಂಗ್ರೆಸ್ ಹೋರಾಟ ನಡೆಸುತ್ತಿದ್ದಂತೆ ಕೋಲ್ಕತಾದಲ್ಲಿ ನಡೆದ