ನವದೆಹಲಿ : ರಷ್ಯಾ-ಉಕ್ರೇನ್ ನಡುವಣ ಬಿಕ್ಕಟ್ಟು ಪರಿಹಾರಕ್ಕೆ ಯಾವುದೇ ರೀತಿಯಲ್ಲಿ ಮಧ್ಯಸ್ಥಿಕೆ ವಹಿಸಲು ಭಾರತ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಷ್ಯಾ ವಿದೇಶಾಂಗ ಸಚಿವ ಸೆರ್ಗೇಯ್ ಲಾವ್ರೊವ್ ಅವರಿಗೆ ತಿಳಿಸಿದ್ದಾರೆ.