ನವದೆಹಲಿ : ದೇಶಾದ್ಯಂತ ಒಂದೇ ಒಂದು ಹೆಸರು ಕೇಳಿಬರುತ್ತಿದೆ. ಅದು ಅದಾನಿ.. ಅದಾನಿ.. ಅದಾನಿ. ತಮಿಳುನಾಡು, ಕೇರಳದಿಂದ ಹಿಮಾಚಲ ಪ್ರದೇಶದವರೆಗೂ ಅದಾನಿ ಹೆಸರು ಕೇಳಿಬರುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಹೇಳಿದ್ದಾರೆ.ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ಉದ್ಯಮಿ ಗೌತಮ್ ಅದಾನಿ ಲಾಭ ಪಡೆಯಲು ಮೋದಿ ಸರ್ಕಾರ ವ್ಯಾಪಾರ ನಿಯಮಗಳನ್ನ ಬದಲಾಯಿಸುತ್ತಿದೆ. ಅದಾನಿಗೆ ಅನುಕೂಲವಾಗುವಂತೆ ನಿಯಮಗಳನ್ನ ರೂಪಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ವಿಮಾನ ನಿಲ್ದಾಣಗಳ ಬಗ್ಗೆ ಪೂರ್ವಾನುಭವ ಹೊಂದಿರದ ಯಾವುದೇ ವ್ಯಕ್ತಿ, ವಿಮಾನ