ತಿರುವನಂತಪುರಂ : 2 ದಿನಗಳ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವನಂತಪುರಂ ಹಾಗೂ ಕಾಸರಗೋಡು ನಡುವೆ ಸಂಚರಿಸುವ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಹಾಗೂ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಿದ್ದಾರೆ. ಮಂಗಳವಾರ ಬೆಳಗ್ಗೆ 11:10ರ ವೇಳೆಗೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್ನಿಂದ ವಂದೇ ಭಾರತ್ ರೈಲಿಗೆ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ಕೊಚ್ಚಿಗೆ ತೆರಳಿ ದೇಶದ ಮೊದಲ ವಾಟರ್ ಮೆಟ್ರೋಗೆ ಮೋದಿ