ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಆರ್ಎಸ್ಎಸ್ ಕೀಲುಗೊಂಬೆ ಆಗಿದ್ದರೆ, ಸಿಎಂ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪದ ಕೃಪಾಕಟಾಕ್ಷ, ನಿರ್ದೇಶನ, ಸೂಚನೆ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. ಬಿಡದಿಯ ತೋಟದಲ್ಲಿ ಕಳೆದ ಏಳು ದಿನಗಳಿಂದ ನಡೆದ ಜನತಾ ಪರ್ವ 1.ಔ ಹಾಗೂ ಮಿಷನ್ 123 ಕಾರ್ಯಾಗಾರದ ಕೊನೆ ದಿನವಾದ ಇಂದು ಮಾಧ್ಯಮಗಳ ಜತೆ ಮಾತನಾಡಿದರು. ರಾಜ್ಯದಲ್ಲಿ ಇರುವುದು ಸಂಪೂರ್ಣ