ನವದೆಹಲಿ(ಜು.28): ಸಂಸತ್ತಿನ ಮುಂಗಾರು ಅಧಿವೇಶನದ ಸುಗಮ ಕಲಾಪಕ್ಕೆ ಅವಕಾಶ ಕಲ್ಪಿಸದ ವಿಪಕ್ಷ ಕಾಂಗ್ರೆಸ್ ಬಣ್ಣವನ್ನು ಬಯಲು ಮಾಡುವಂತೆ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ.