ನವದೆಹಲಿ(ಜು.28): ಸಂಸತ್ತಿನ ಮುಂಗಾರು ಅಧಿವೇಶನದ ಸುಗಮ ಕಲಾಪಕ್ಕೆ ಅವಕಾಶ ಕಲ್ಪಿಸದ ವಿಪಕ್ಷ ಕಾಂಗ್ರೆಸ್ ಬಣ್ಣವನ್ನು ಬಯಲು ಮಾಡುವಂತೆ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ. * ಪೆಗಾಸಸ್ ಸೇರಿ ಇನ್ನಿತರ ವಿಚಾರಗಳ ಸಂಬಂಧ ವಿಪಕ್ಷಗಳ ಗದ್ದಲ * ಕಾಂಗ್ರೆಸ್ ಬಣ್ಣ ಬಯಲು ಮಾಡಿ: ಬಿಜೆಪಿ ಸಂಸದರಿಗೆ ಮೋದಿ ಕರೆ * ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿದೆ * ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್ನಿಂದ ಗದ್ದಲ: ಮೋದಿಪೆಗಾಸಸ್ ಹಗರಣ