ರಫೇಲ್ ಹಗರಣ ಕುರಿತು ಸುಪ್ರೀಂಕೋರ್ಟ್ ತನ್ನ ನಿರ್ಧಾರ ತಿಳಿಸಿದ್ದು, ಕೇಂದ್ರ ಸರ್ಕಾರವು ಸಲ್ಲಿಸಿದ್ದ ಎಲ್ಲಾ ಆಕ್ಷೇಪಣೆಗಳನ್ನೂ ಸರ್ವಾನುಮತದಿಂದ ತಳ್ಳಿಹಾಕಿದೆ. ಇದರಿಂದ ಮೋದಿ ಸರಕಾರಕ್ಕೆ ಭಾರೀ ಮುಖಭಂಗವಾದಂತಾಗಿದೆ.