ಬೆಂಗಳೂರು : ನರೇಂದ್ರ ಮೋದಿ ಬರ್ತಾರೆ, ಗೆಲ್ಲಿಸ್ತಾರೆ ಎಂದು ನಂಬಿ ಕೂತಿರುವ ರಾಜ್ಯ ನಾಯಕರಿಗೆ ಬಿಗ್ ಶಾಕ್ ಸಿಕ್ಕಿದೆ. ಬಿಜೆಪಿ ನಾಯಕರ ವರ್ತನೆಯಿಂದ ಪ್ರಧಾನಿ ನರೇಂದ್ರ ಮೋದಿ ಎಂಬ ಚರ್ಚೆಗಳು ಶುರವಾಗಿವೆ.ಮೋದಿಯ ಮೇಲೆ ಅತಿಯಾದ ಅವಲಂಬನೆ ಆಗಿ ರಾಜ್ಯದ ನಾಯಕರ ಶ್ರಮ ಕಡಿಮೆ ಆಗಿದೆಯಾ? ಎಂಬ ಪ್ರಶ್ನೆಗಳೆದ್ದಿವೆ. ಹಾಗಾದ್ರೆ ಬಿಜೆಪಿ ಹೈಕಮಾಂಡ್ಗೆ ತಲುಪಿದ ಆ ವರದಿಯಿಂದಲೇ ಮೋದಿ ಮಹಾ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.ಅಂದಹಾಗೆ 2024ರ ಚುನಾವಣೆಗೆ ಇನ್ನೂ 400