ನವದೆಹಲಿ: ಒಂದು ವೇಳೆ ನಾವೆಲ್ಲರು ಒಂದಾಗಿ ಹೋರಾಟ ಮಾಡಿದಲ್ಲಿ ಬಿಜೆಪಿ ದೇಶದಲ್ಲಿಯೇ ಕಾಣುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಪಕ್ಷಗಳಿಗೆ ಕರೆ ನೀಡಿದ್ದಾರೆ.