ನವದೆಹಲಿ: ಇಂದಿನಿಂದ ಸಂಸತ್ ನ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ಈ ಬಾರಿಯ ಅಧಿವೇಶನದಲ್ಲಿ ಉತ್ತಮ ವಿಚಾರಗಳು ಚರ್ಚೆಯಾಗುವ ನಿರೀಕ್ಷೆಯಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.