ದೆಹಲಿ : ಜುಲೈ 20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಇದಕ್ಕೂ ಮುನ್ನ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸರ್ಕಾರವು ಇಂದು (ಜು.19) ಸರ್ವಪಕ್ಷ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಸರ್ಕಾರದ ಹಿರಿಯ ಮಂತ್ರಿಗಳು ಹಾಗೂ ವಿವಿಧ ಪಕ್ಷಗಳು ಸದಸ್ಯರು ತಮ್ಮ ಸಮಸ್ಯೆಗಳನ್ನು ತಿಳಿಸುವುದು ಹಿಂದಿನಿಂದಲ್ಲೂ ನಡೆದುಕೊಂಡು ಬಂದಿರುವ ವಾಡಿಕೆ. ಜತೆಗೆ ಅಧಿವೇಶನವನ್ನು ಸುಗಮವಾಗಿ ನಡೆಸಲು ಸಹಕಾರಿಸುವಂತೆ ಸಭೆಯಲ್ಲಿ ತಿಳಿಸಲಾಗುತ್ತದೆ. ಇನ್ನೂ ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ