ದೆಹಲಿ : ಜುಲೈ 20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಇದಕ್ಕೂ ಮುನ್ನ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸರ್ಕಾರವು ಇಂದು (ಜು.19) ಸರ್ವಪಕ್ಷ ಸಭೆಯನ್ನು ಕರೆದಿದೆ.